ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಬಂಧಿತ ಆರೋಪಿ ಆಶೀಶ್​ ಮಿಶ್ರಾಗೆ ಡೆಂಗ್ಯೂ ; ಆಸ್ಪತ್ರೆಗೆ ದಾಖಲು

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆಶೀಶ್​ ಮಿಶ್ರಾರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶೀಶ್​ ಮಿಶ್ರಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆಂದು ಹೇಳಲಾಗಿದ್ದು, ಅವರ ರಕ್ತದ ಮಾದರಿ ತಪಾಸಣೆಗಾಗಿ ಕಳುಸಲಾಗಿದೆ. ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶೀಶ್​ ಮಿಶ್ರಾರನ್ನು ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿತ್ತು. ಅವರೀಗ ಶಂಕಿತ ಡೆಂಗ್ಯೂದಿಂದ ಬಳಲುತ್ತಿರುವ … Continued