ಮೇಕೆದಾಟು ಯೋಜನೆಗೆ ಎನ್​ಜಿಟಿ ಹಸಿರು ನಿಶಾನೆ, ಇದು ನಮಗೆ ಶುಭ ಸುದ್ದಿ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ. ಇದು ನಮಗೆ ಶುಭದಾಯಕ ವಿಚಾರ. ಕರ್ನಾಟಕದ ಪ್ರಕರಣವನ್ನು ಮುಕ್ತಾಯಗೊಳಿಸಿರುವ ರಾಷ್ಟ್ರೀಯ ಹಸಿರು ಪೀಠ (ಎನ್​ಜಿಟಿ) ಯೋಜನೆಗೆ ಹಸಿರು ನಿಶಾನೆ ತೋರಿದೆ ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಿಳಿಸಿದರು. ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ … Continued