ಎನ್ ಎಚ್ ಆರ್‌ ಸಿ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ಅವರು ಜೂನ್ 1 ರಂದು ಹುದ್ದೆಯಿಂದ ನಿವೃತ್ತರಾಗಿದ್ದರು. ಎನ್‌ಎಚ್‌ಆರ್‌ಸಿ ಸದಸ್ಯೆ ವಿಜಯಭಾರತಿ ಸಯಾನಿ ಅವರು ಈ ಅವಧಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಹುದ್ದೆಗೆ ಸುಪ್ರೀಂ ಕೋರ್ಟ್‌ … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued