ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ನೀಡಿದವರಿಗೆ 25 ಲಕ್ಷ ರೂ.ಗಳ ನಗದು ಬಹುಮಾನ ಘೋಷಿಸಿದ ಎನ್‍ಐಎ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ಕೊಟ್ಟವರಿಗೆ 25 ಲಕ್ಷ ರೂ. ನಗದನ್ನು ಬಹುಮಾನವಾಗಿ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಘೋಷಿಸಿದೆ. ದಾವೂದ್‌ ಇಬ್ರಾಹಿಂ ಗ್ಯಾಂಗ್‌ಗೆ ಸಂಬಂಧಿಸಿದ ತನಿಖೆಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಗ್ಯಾಂಗ್‌ ಕಳ್ಳಸಾಗಣೆಗಾಗಿ ಘಟಕ ಸ್ಥಾಪಿಸಿದ್ದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಡ್ರಗ್ಸ್ ಮತ್ತು … Continued