ಕರ್ನಾಟಕ, ತಮಿಳುನಾಡು, ಕೇರಳದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: 2022ರ ಅಕ್ಟೋಬರ್‌ನಲ್ಲಿ ನಡೆದ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿನ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ದಾಳಿಗಳನ್ನು ನಡೆಸಲಾಯಿತು. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ 60 ಕ್ಕೂ ಹೆಚ್ಚು … Continued