ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಎಲ್‌ಇಟಿ ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ: ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯವು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದ ಪೂರಕ ಆರೋಪಪಟ್ಟಿಯಲ್ಲಿ (Supplementary Chargesheet) ಹಫೀಜ್ ಸಯೀದ್ ನನ್ನು ಎನ್‌ಐಎ ಹೆಸರಿಸಿದ್ದು, … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued