ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್ಐಎ ದಾಳಿ
ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್ಐ, ಎಸ್ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued