ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಟ್ಟು ಕಳುಹಿಸಿದ ಎನ್ಐಎ ಅಧಿಕಾರಿಗಳು
ಕಾರವಾರ: ಎನ್ಐಎ ಅಧಿಕಾರಿಗಳು ಭಟ್ಕಳ ( ಮತ್ತು ತುಮಕೂರಿನಲ್ಲಿ ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಭಟ್ಕಳದ ಅಬ್ದುಲ್ ಮುಖ್ತದೀರ್ (30) ಹಾಗೂ ತುಮಕೂರಿನ ಶಂಕಿತನನ್ನು ಬಿಡುಗಡೆ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಎನ್ಐಎ ನೋಟಿಸ್ ನೀಡಿದ್ದಾರೆ. ಅಬ್ದುಲ್ ಮುಖ್ತದೀರ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮುಖ್ಯರಸ್ತೆ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ … Continued