ಹರ್ಷ ಹತ್ಯೆ ಪ್ರಕರಣ: ಎನ್‌ಐಎ ತಂಡದಿಂದ ಶಿವಮೊಗ್ಗದಲ್ಲಿ 18 ಕಡೆ ಶೋಧ

ಶಿವಮೊಗ್ಗ: ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು, ಗುರುವಾರ ಶಿವಮೊಗ್ಗ ಜಿಲ್ಲೆಯ 18 ಕಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತು. ಎನ್‌ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಬುಧವಾರ ರಾತ್ರಿ ಬಂದಿಳಿದಿದ್ದು, ಇಂದು ಬೆಳಗ್ಗೆ ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳು, ಜಿಲ್ಲೆಯ ಅಧಿಕಾರಿಗಳನ್ನೂ … Continued