ನೈಸ್ ವಿರುದ್ಧ ಮತ್ತೆ ದೇವೇಗೌಡರ ಆಕ್ರೋಶ: ರಸ್ತೆ ಮಾಡದೇ ಟೋಲ್ ಸಂಗ್ರಹದ ಆರೋಪ

ಬೆಂಗಳೂರು: ನೈಸ್ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಮತ್ತೆ ಮಾತನಾಡಿದ್ದಾರೆ. ರೈತರ ಜಮೀನು ತೆಗೆದುಕೊಂಡು ಅವರಿಗೆ ಹಣ ನೀಡಿಲ್ಲ. ಅನೇಕರು ಈಗಲೂ ಹಣ ಪಡೆದುಕೊಳ್ಳಲು ಪರಿತಪಿಸುತ್ತಿದ್ದಾರೆ. ಸರ್ಕಾರಿ ಜಮೀನು ಅಡ ಇಟ್ಟಿದ್ದು ಯಾವ ಪುರುಷಾರ್ಥಕ್ಕೆ ಎಂದು ದೇವೇಗೌಡ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ‌ಇಲ್ಲದೆ … Continued