ತಜ್ಞರ ಅಭಿಪ್ರಾಯ ಪಡೆದ ನಂತರ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ/ಬೀದರ:ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಚಿತ್ರಮಂದಿರ ಮತ್ತು ಮಾಲ್‌ಗಳಲ್ಲಿ ಶೇ. ೫೦ರಷ್ಟು ಮಾತ್ರ ಪ್ರವೇಶ, ನೈಟ್ ಕರ್ಫ್ಯೂ ಜಾರಿ ಪ್ರಸ್ತಾಪ ಸೇರಿದಂತೆ ಎಲ್ಲ ಪ್ರಸ್ತಾಪಗಳ ಬಗ್ಗೆ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಓಮಿಕ್ರಾನ್ ಇಬ್ಬರಲ್ಲಿ ಕಂಡುಬಂದಿದೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದು, ಇವರಲ್ಲಿ ಯಾವುದೇ … Continued

ಕೊವಿಡ್‌ ಕ್ರಮಕ್ಕೆ ಜನರು ಸಹಕರಿಸದಿದ್ದರೆ ಮತ್ತೆ ಬರಲಿದೆ ಕಠಿಣ ಪರಿಸ್ಥಿತಿ: ಬೊಮ್ಮಾಯಿ ಎಚ್ಚರಿಕೆ

ಹುಮ್ನಾಬಾದ್ : ಜನರ ಸಹಕಾರ ಇದ್ದರೆ ಮಾತ್ರ ಲಾಕ್ಡೌನ್ ಮತ್ತು ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಶುಕ್ರವಾರ ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರ್ಕಾರದ ಹೊಣೆಯಲ್ಲ. … Continued

ಮಹಾರಾಷ್ಟ್ರದಲ್ಲಿ ಮಾ.೨೮ರಿಂದ ರಾತ್ರಿ ಕರ್ಫ್ಯೂ

ಮುಂಬೈ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 28 ರಿಂದ ಇಡೀ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರದಿಂದ ರಾತ್ರಿ ಕರ್ಫ್ಯೂ ಆದೇಶಿಸಿದ್ದಾರೆ. ಜನರು ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್ ಅನ್ನು ಗಮನಿಸದಿದ್ದರೆ ಕಠಿಣ ನಿರ್ಬಂಧಗಳ ಬಗ್ಗೆ ಠಾಕ್ರೆ ಎಚ್ಚರಿಸಿದ್ದಾರೆ. ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು … Continued