ನಿಖಿಲ್‌ ಕುಮಾರಸ್ವಾಮಿ ಸೋಲಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ನಿಖಿಲ್‌ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಈತನನ್ನು … Continued

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಜೆಡಿಎಸ್‌ ಶಾಸಕ ಸುರೇಶಬಾಬು ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ … Continued

ಎರಡನೇ ಪತ್ನಿ, ಪುತ್ರಿಯ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಎರಡನೇ ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್ ವಜಾಗೊಳಿಸಿದೆ. ಎಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆಯ ಜೊತೆ ತಪ್ಪು ಅಫಿಡವಿಟ್‌ ಸಲ್ಲಿಸಿದ್ದು, ಎರಡನೇ ಪತ್ನಿ ರಾಧಿಕಾ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪುತ್ರಿ ಶಮಿಕಾ … Continued

ಕಮಲ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಅವರು, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲಗೆ ಜೊತೆಗೆ ಆಗಮಿಸಿದ್ದರು. ಯಡಿಯೂರಪ್ಪ ಭೇಟಿ ಬಳಿಕ … Continued