ಚುನಾವಣೆಯಲ್ಲಿ ಸೋಲು : ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು : ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಈ ಸೋಲು ಕೊನೆಯಲ್ಲ, ಮುಂದೆ ಪಕ್ಷವನ್ನು ಕಟ್ಟೋಣ ಎಂದು ಹೇಳಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದು, ದಯವಿಟ್ಟು ರಾಜೀನಾಮೆ ಅಂಗೀಕಾರ ಮಾಡಿ ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.  ಜೆಡಿಎಸ್‌ ರಾಜ್ಯಾಧ್ಯಕ್ಷ … Continued