ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲು ; ನಿಖಿಲಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ನಿಖಿಲಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಈಗ ಕಡೂರು ಮೂಲದ ಹರ್ಷಿತ್ ರಕ್ತದಲ್ಲಿ ಪತ್ರ ಬರೆದು ನಿಖಿಲ ಸೋಲಿಗೆ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರ ಅವರು … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ  ಲೋಕಾಯುಕ್ತ  ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ. ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ … Continued