ಅಲೆಕ್ಸಾ ಬೊಗಳು…: ಮಂಗಗಳ ದಾಳಿಯಿಂದ ಪುಟ್ಟ ಮಗುವನ್ನು ರಕ್ಷಿಸಿದ ಬಾಲಕಿಗೆ ಉದ್ಯೋಗದ ಆಫರ್‌ ನೀಡಿದ ಉದ್ಯಮಿ ಆನಂದ ಮಹೀಂದ್ರಾ…!

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರಾದ ಆನಂದ ಮಹೀಂದ್ರಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸೃಜನಾತ್ಮಕ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆಯುತ್ತಾರೆ. ಅಂತರ್ಜಾಲದಲ್ಲಿನ ಅವರ ಅನೇಕ ಪೋಸ್ಟ್‌ಗಳು ಪ್ರಾಥಮಿಕವಾಗಿ ಉತ್ತಮ ಮಾನವ ಪ್ರಯತ್ನಗಳ ಮೇಲೆ ಕೇಂದ್ರೀಕರಿಸುತ್ತವೆ. ಈಗ, ಕೈಗಾರಿಕೋದ್ಯಮಿ ತನ್ನ ಇತ್ತೀಚಿನ X (ಹಿಂದೆ ಟ್ವಿಟರ್) ಮೂಲಕ, ಅಮೆಜಾನ್‌ನ ವರ್ಚುವಲ್ ವಾಯ್ಸ್ ಅಸಿಸ್ಟೆಂಟ್ ಸಾಧನ ʼಅಲೆಕ್ಸಾʼ ಬಳಸಿಕೊಂಡು … Continued

ಟೂಲ್‌ಕಿಟ್‌ ಆರೋಪ ನಿಕಿತಾಗೆ ೩ ವಾರಗಳ ನಿರೀಕ್ಷಣಾ ಜಾಮೀನು

ಟೂಲ್‌ಕಿಟ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಮೂರು ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ. ನಿಕಿತಾ ವಿರುದ್ಧ ದೆಹಲಿಯಲ್ಲಿ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದ್ದರಿಂದ ನಿಕಿತಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಿಗೆ ಸೂಕ್ತ ಪರಿಹಾರ ಪಡೆಯಲು ಹಾಗೂ ನ್ಯಾಯಾಲಯವನ್ನು ಸಂಪರ್ಕಿಸಲು ಮೂರುವಾರಗಳ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ನ್ಯಾಯಪೀಠ … Continued

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿಕಿತಾ ಜೇಕಬ್‌

ಟೂಲ್‌ಕಿಟ್‌ ರಚನೆ ಕುರಿತು ನಿಕಿತಾ ಜೇಕಬ್‌ ಹಾಗೂ ಶಾಂತನು ವಿರುದ್ದ ಜಾಮೀನು ರಹಿತ ವಾರಂಟ್‌ ಹೊರಡಿಸಿದ ಹಿನ್ನೆಲೆಯಲ್ಲಿ ವಕೀಲರಾದ ನಿಕಿತಾ ನಾಲ್ಕು ವಾರಗಳ ನಿರೀಕ್ಷಣಾ ಜಾಮೀನು ಜಾಮೀನು ಕೋರಿ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದಿಶಾ ರವಿ ಬಂಧನಕ್ಕೊಳಗಾದ ೧ ದಿನದ ನಂತರ ದೆಹಲಿ ಪೊಲೀಸರು ರೈತರ ಪ್ರತಿಭಟನೆ ಕುರಿತ ಟೂಲ್‌ಕಿಟ್‌ ರಚನೆ ಆರೋಪ … Continued