ಯತ್ನಾಳ್ ಕಾಂಗ್ರೆಸ್ ʼಬಿʼ ಟೀಮ್ನಂತೆ ಕೆಲಸ ಮಾಡುತ್ತಿದ್ದಾರೆ: ಸಚಿವ ನಿರಾಣಿ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ “ಬಿʼ ಟೀಮ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಮುರಗೇಶ ನಿರಾಣಿ ಆರೋಪಿಸಿದರು. ಪಂಚಮಸಾಲಿ ಸಮುದಾಯದ ಶಾಸಕರು ಹಾಗೂ ಸಚಿವರು ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತ ಬಂದಿದ್ದಾರೆ. ಯತ್ನಾಳ ನಮ್ಮ … Continued