ಯಾದಿಗಿರಿ  ಕಡೆಚೂರು ಬಳಿ ವಿಶ್ವದರ್ಜೆ ಔಷಧಿ ಪಾರ್ಕ್ ನಿರ್ಮಾಣ: ಕೇಂದ್ರ ಖೂಬಾ ಭೇಟಿಯಾದ ಸಚಿವ ನಿರಾಣಿ

ಯಾದಗಿರಿ: ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ … Continued