ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ
ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued