ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ … Continued

ಕೇಂದ್ರ ಬಜೆಟ್ 2026: ಚುನಾವಣೆ ಇರುವ ರಾಜ್ಯಗಳಿಗೆ ಭರ್ಜರಿ ಕೊಡುಗೆ

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಹೊಸ್ತಿಲಿನಲ್ಲಿ, ಈ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಬಜೆಟ್ 2026ರಲ್ಲಿ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ರೈಲ್ವೆ ಕಾರಿಡಾರ್‌ಗಳು, ಕೃಷಿ ಉತ್ತೇಜನ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್ ಆದ್ಯತೆ ನೀಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಸಿಕ್ಕಿದ್ದೇನು? ಬಂಗಾಳದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿರುವ ಬಿಜೆಪಿ … Continued

ಕೇಂದ್ರ ಬಜೆಟ್ 2026 : ಯಾವುದು ಅಗ್ಗ..? ಯಾವುದು ದುಬಾರಿ…?

ನವದೆಹಲಿ: ಸಚಿವರ ನೀತಿ ಘೋಷಣೆಗಳಿಂದಾಗಿ ಹಲವಾರು ವಸ್ತುಗಳ ಬೆಲೆ ಇಳಿಕೆಯಾಗಿದೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ 17 ಅತ್ಯಗತ್ಯ ಕ್ಯಾನ್ಸರ್ ವಿರೋಧಿ ಔಷಧಗಳ ಮೇಲೆ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರ ವಿನಾಯಿತಿ ನೀಡಿದೆ. ಅಲ್ಲದೆ, 2035 ರವರೆಗೆ ಪರಮಾಣು ವಿದ್ಯುತ್ ಯೋಜನೆಗಳ ಆಮದಿನ ಮೇಲಿನ ಕಸ್ಟಮ್ಸ್ ಸುಂಕವನ್ನೂ ಮನ್ನಾ ಮಾಡಲಾಗಿದೆ. ಆದರೆ, … Continued

ಕೇಂದ್ರ ಬಜೆಟ್‌ 2026 : ಹೊಸ ತೆರಿಗೆ ಪದ್ಧತಿ, ಕಡಿಮೆ ಟಿಸಿಎಸ್, ಸುಲಭ ಫೈಲಿಂಗ್ ; ಇಲ್ಲಿದೆ ಮಾಹಿತಿ

ನವದೆಹಲಿ: ಆದಾಯ ತೆರಿಗೆ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ – ತೆರಿಗೆದಾರರಿಗೆ ಭಾರಿ ಸವಲತ್ತು ನವದೆಹಲಿ: ಸಾಮಾನ್ಯ ಭಾರತೀಯರು ತೆರಿಗೆ ಸಲ್ಲಿಸುವ, ಘೋಷಿಸುವ ಮತ್ತು ಪಾವತಿಸುವ ವಿಧಾನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್‌ನಲ್ಲಿ ಸಂಪೂರ್ಣವಾಗಿ ನವೀಕರಿಸಿದ್ದಾರೆ. ಹೊಸ ಆದಾಯ ತೆರಿಗೆ ಕಾಯ್ದೆ, ಕಡಿಮೆ ಟಿ.ಸಿ.ಎಸ್ (TCS) ದರಗಳು ಮತ್ತು ವಿದೇಶಿ ಆಸ್ತಿ … Continued

ಕೇಂದ್ರ ಬಜೆಟ್‌ 2026; ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ; ಏ.1ರಿಂದ ಹೊಸ ತೆರಿಗೆ ಪದ್ಧತಿ ಜಾರಿ; ಪ್ರಮುಖ ಹೈಲೈಟ್ಸ್‌

ನವದೆಹಲಿ: ಭಾನುವಾರ 2026ರ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯನ್ನು ಮುನ್ನಡೆಸಲು ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮೂರು ಪ್ರಮುಖ ‘ಕರ್ತವ್ಯ’ಗಳನ್ನು ಘೋಷಿಸಿದರು. “ಬಡವರು, ವಂಚಿತರು ಮತ್ತು ಶೋಷಿತ ವರ್ಗಗಳ ಮೇಲೆ ಕೇಂದ್ರೀಕರಿಸುವುದೇ ನಮ್ಮ ಸರ್ಕಾರದ ‘ಸಂಕಲ್ಪ’,” ಎಂದು ಸೀತಾರಾಮನ್ ಅವರು ಈ … Continued

ಕೇಂದ್ರ ಬಜೆಟ್ 2026 : ವಿದೇಶಿ ಹೂಡಿಕೆದಾರರಿಗೆ ಬಾಗಿಲು ತೆರೆದ ಸರ್ಕಾರ, ಸೆಮಿಕಂಡಕ್ಟರ್ ಕ್ಷೇತ್ರಕ್ಕೆ 40,000 ಕೋಟಿ ರೂ, ಬೆಂಗಳೂರಿಗೆ 2 ಹೈಸ್ಪೀಡ್ ರೈಲು ಕಾರಿಡಾರ್‌

ನವದೆಹಲಿ: ಇಂದು, ಭಾನುವಾರ 2026ರ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೆಮಿಕಂಡಕ್ಟರ್ ಕ್ಷೇತ್ರಕ್ಕಾಗಿ 40,000 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿದರು. ಸೆಮಿಕಂಡಕ್ಟರ್ ಮಿಷನ್‌ನ ವೇಗವನ್ನು ಹೆಚ್ಚಿಸಲು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0’ ಅನ್ನು ಅವರು ಪ್ರಕಟಿಸಿದರು. ಅಲ್ಲದೆ ವಿದೇಶಿ ಹೂಡಿಕೆದಾರರಿಗೆ ಹೆಚ್ಚಿನ ಅವಕಾಶ ನೀಡುವುದನ್ನು ಪ್ರಸ್ತಾಪಿಸಲಾಗಿದೆ. ನರೇಗಾ ಹೆಸರು ಬದಲಾಯಿಸಿ … Continued

ಬಜೆಟ್-2026 : ಸಣ್ಣ-ಮಧ್ಯಮ ಕೈಗಾರಿಕೆಗಳಿಗೆ 10000 ಕೋಟಿ ರೂ. ಬೆಳವಣಿಗೆ ನಿಧಿ, ಬಯೋ ಫಾರ್ಮಾ ಶಕ್ತಿ’ ಯೋಜನೆಗೆ 10000 ಕೋಟಿ ರೂ.

ಕೇಂದ್ರ ಬಜೆಟ್ 2026 ಫೆಬ್ರವರಿ 1 ಭಾನುವಾರ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡನೆ ಆರಂಭಿಸಿದ್ದಾರೆ. ಕರ್ತವ್ಯ ಭವನದಲ್ಲಿ ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದ್ದು , 3 ಕರ್ತವ್ಯಗಳಿಗೆ ಬಜೆಟ್‌ ಒತ್ತು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  2026-2027ರ ಬಜೆಟ್‌ನಲ್ಲಿ ಭಾರತದ ಸಣ್ಣ ಉದ್ಯಮಗಳಿಗೆ (MSME) ಹೊಸ ಉತ್ತೇಜನ ನೀಡಿದ್ದಾರೆ. ಹೊಸ ನಿಧಿಗಳು, ಪುನಶ್ಚೇತನಗೊಂಡ … Continued

ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ದಾಖಲೆಯ ಸತತ 8ನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ : ಅತಿ ಹೆಚ್ಚು ಬಜೆಟ್‌ ಮಂಡಿಸಿದವರು ಯಾರ್ಯಾರು..? ಇಲ್ಲಿದೆ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ದಾಖಲೆಯ ಎಂಟನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. 2025-26 ರ ಕೇಂದ್ರ ಬಜೆಟ್ ಅನ್ನು ಅವರು ಶನಿವಾರ ಮಂಡಿಸಲಿದ್ದಾರೆ. ಮಧ್ಯಮ ವರ್ಗದವರಿಗೆ ಆದಾಯ ತೆರಿಗೆ ಸಡಿಲಿಕೆ ಸೇರಿದಂತೆ, ದೇಶದ ಆರ್ಥಿಕ ಬೆಳವಣಿಗೆ ದರ ಹೆಚ್ಚಿಸಲು ದೇಶದಲ್ಲಿ ಬಳಕೆ ಸಾಮರ್ಥ್ಯ ಹೆಚ್ಚಿಸಲು ಕ್ರಮಗಳನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಮಾಜಿ … Continued

ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued