ಬ್ಯಾಂಕಿಂಗ್ ಭದ್ರತೆಗೆ ‘ಕ್ಲೋಡ್ ಮಿಥೋಸ್’ ಎಐ ಭೀತಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತುರ್ತು ಎಚ್ಚರಿಕೆ

ನವದೆಹಲಿ: ಆಂಥ್ರೋಪಿಕ್ (Anthropic) ಕಂಪನಿಯ ಅತ್ಯಾಧುನಿಕ ಎಐ ಮಡೆಲ್‌ ‘ಕ್ಲೋಡ್ ಮಿಥೋಸ್’ (Claude Mythos) ನಿಂದ ಉಂಟಾಗಬಹುದಾದ ಸೈಬರ್ ಭದ್ರತಾ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ವಿವಿಧ ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು. ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಇದುವರೆಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ … Continued

ಭಾರತದ ರಕ್ಷಣಾ ಬಜೆಟ್ ಶೇ. 15 ರಷ್ಟು ಹೆಚ್ಚಳ

ನವದೆಹಲಿ: ಭಾರತ ಸರ್ಕಾರವು 2026–27ರ ಹಣಕಾಸು ವರ್ಷಕ್ಕೆ ತನ್ನ ರಕ್ಷಣಾ ಬಜೆಟ್ ಅನ್ನು ಗಣನೀಯವಾಗಿ ಹೆಚ್ಚಿಸಿದೆ. ಸಶಸ್ತ್ರ ಪಡೆಗಳನ್ನು ಬಲಪಡಿಸಲು ಮತ್ತು ಮಿಲಿಟರಿ ಆಧುನೀಕರಣಕ್ಕೆ ವೇಗ ನೀಡಲು ಈ ಬಾರಿ 7.84 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಳೆದ ಬಜೆಟ್‌ ನೀಡಲಾದ 6.81 ಲಕ್ಷ ಕೋಟಿ ರೂ.ಗಳಿಗೆ ಹೋಲಿಸಿದರೆ ಇದು ಶೇ. 15 ರಷ್ಟು ಹೆಚ್ಚಳವಾಗಿದೆ. … Continued

ಕೇಂದ್ರ ಬಜೆಟ್ 2026: ರೈಲ್ವೆ ಇಲಾಖೆಗೆ ದಾಖಲೆ ಅನುದಾನ

ನವದೆಹಲಿ: ಕೇಂದ್ರ ಬಜೆಟ್ 2026ರಲ್ಲಿ ರೈಲ್ವೆ ಸಚಿವಾಲಯಕ್ಕೆ ದಾಖಲೆ ಮಟ್ಟದ 2.78 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು ಭಾರತೀಯ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಅನುದಾನವಾಗಿದೆ. ರೈಲ್ವೆ ಮೂಲಸೌಕರ್ಯವನ್ನು ಬಳಸಿಕೊಂಡು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವುದು, ಲಾಜಿಸ್ಟಿಕ್ಸ್ ದಕ್ಷತೆಯನ್ನು ಹೆಚ್ಚಿಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದು ಕೇಂದ್ರ ಸರ್ಕಾರದ ಈ ಹಂಚಿಕೆಯ ಹಿಂದಿನ … Continued

ಕೇಂದ್ರ ಬಜೆಟ್ 2026 : ಕೃಷಿಕರಿಗೆ ಕೊಟ್ಟಿದ್ದೇನು…? ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಏನು ನೀಡಲಾಗಿದೆ ?

 ನವದೆಹಲಿ:  2026-27ರ ಕೇಂದ್ರ ಬಜೆಟ್ ಕೃಷಿ, ಸಂಬಂಧಿತ ವಲಯಗಳು ಮತ್ತು ತಂತ್ರಜ್ಞಾನ ಆಧಾರಿತ ಕೃಷಿಗೆ ಬಲವಾದ ಒತ್ತು ನೀಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರ ಆದಾಯವನ್ನು ಹೆಚ್ಚಿಸಲು, ಗ್ರಾಮೀಣ ಉದ್ಯೋಗ ಸೃಷ್ಟಿಸಲು ಮತ್ತು ಕೃಷಿ ಪದ್ಧತಿಗಳನ್ನು ಆಧುನೀಕರಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ₹1,62,671 ಕೋಟಿ ಹಂಚಿಕೆ ಮಾಡುವುದಾಗಿ … Continued

33 ಜೀವ ರಕ್ಷಕ ಔಷಧಿಗಳ ಮೇಲಿನ ತೆರಿಗೆ ಸಂಪೂರ್ಣ ತೆಗೆದುಹಾಕಿದ ಜಿಎಸ್‌ಟಿ ಮಂಡಳಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ಪ್ರಮುಖ ಬದಲಾವಣೆ ಘೋಷಿಸಿದ್ದು, ಇದು ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲನ ನೀಡಿದೆ. ಜಿಎಸ್‌ಟಿ ಆಡಳಿತವು ಈಗ ಶೇ. 5 ಮತ್ತು ಶೇ. 18 ಎರಡು ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ನಿಗದಿಪಡಿಸಿದ್ದು, ಸೂಪರ್ ಐಷಾರಾಮಿ ಮತ್ತು ಸಿನ್‌ ವಸ್ತುಗಳಿಗೆ ಶೇ. 40 ವಿಶೇಷ … Continued

ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಹೂವು ಕಟ್ಟಿದ ಸುಧಾಮೂರ್ತಿ

ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued

ಕೇಂದ್ರ ಬಜೆಟ್ 2025 | 50 ಲಕ್ಷ ಕೋಟಿ ರೂ. ಮೀರಿದ ಬಜೆಟ್‌ ಗಾತ್ರ ; ಮಧ್ಯಮ ವರ್ಗದವರಿಗೆ ‘ಡಿ-ಟ್ಯಾಕ್ಸ್ ಥೆರಪಿ’

ನವದೆಹಲಿ: ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಎಂಟನೇ ಬಾರಿ ಕೇಂದ್ರ ಬಜೆಟ್‌(Union Budget 2025) ಮಂಡಿಸಿದ್ದಾರೆ. ಶನಿವಾರ ಮಂಡನೆಯಾಗಿರುವ ಬಜೆಟ್‌ ಗಾತ್ರ(Union Budget Size) ಬರೋಬ್ಬರಿ 50 ಲಕ್ಷ ಕೋಟಿಗೂ ಮೀರಿದೆ. ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿರುವ ಬಜೆಟ್‌ ಗಾತ್ರ ಒಟ್ಟು 50,65,345 ಕೋಟಿ ರೂ.ಗಳಾಗಿದೆ. ಕಳೆದ ಬಜೆಟ್‌ಗೆ ಹೋಲಿಸಿದರೆ ಈ … Continued

ಕೇಂದ್ರ ಬಜೆಟ್‌ 2025 ; ಆಯವ್ಯಯದ ಪ್ರಮುಖ ಘೋಷಣೆಗಳು

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2025 ರ ಭಾಷಣವು ಲೋಕಸಭೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು. ಇದು ಸಂಸತ್ತಿನಲ್ಲಿ ಅವರ ಸತತ ಎಂಟನೇ ಬಜೆಟ್ ಮಂಡನೆಯಾಗಿದೆ. ಮೋದಿ 3.0.ಕೇಂದ್ರ ಸರ್ಕಾರವು `ಬಡವರು, ಯುವಕರು, ರೈತರು ಮತ್ತು ಸ್ತ್ರೀಯರ (ಗರೀಬ್, ಯೂಥ್, ಅನ್ನದಾತ, ನಾರಿ) ಅಭ್ಯುದಯಕ್ಕಾಗಿ 10 ವಿಸ್ತೃತ ವಲಯಗಳಲ್ಲಿ … Continued

ಕೇಂದ್ರ ಬಜೆಟ್‌ 2025: ಯಾವುದು ಅಗ್ಗ..? ಯಾವುದು ದುಬಾರಿ…? ಇಲ್ಲಿದೆ ಪಟ್ಟಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಕೇಂದ್ರ ಬಜೆಟ್ 2025-26 ಅನ್ನು ಮಂಡಿಸಿದರು, ಕೃಷಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು), ಹೂಡಿಕೆ ಮತ್ತು ರಫ್ತಿಗೆ ಒತ್ತು ನೀಡುವ ಭಾರತದ ಮುಂದುವರಿದ ಆರ್ಥಿಕ ವಿಸ್ತರಣೆಗೆ ಮಾರ್ಗಸೂಚಿಯನ್ನು ಹೊರತಂದಿದ್ದಾರೆ. ಬಜೆಟ್‌ನಲ್ಲಿ ಕೆಲವು ವಸ್ತುಗಳಿಗೆ ತೆರಿಗೆ ಕಡಿತದ ಪ್ರಸ್ತಾಪ ಮಾಡಲಾಗಿದೆ. ಇದರಿಂದ ಕೆಲವು ವಸ್ತುಗಳು … Continued

ಕೇಂದ್ರ ಬಜೆಟ್‌ 2025 | ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ: 12 ಲಕ್ಷ ರೂ ವರೆಗೆ ಆದಾಯ ತೆರಿಗೆ ಇಲ್ಲ…! ಉಳಿತಾಯ ಎಷ್ಟಾಗಲಿದೆ..?

ನವದೆಹಲಿ : 2025ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಧ್ಯಮ ವರ್ಗದ ವೇತನದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಾರ್ಷಿಕ 12 ಲಕ್ಷ ರೂಪಾಯಿ ತನಕ ಆದಾಯಕ್ಕೆ ಇನ್ನು ಮುಂದೆ ಆದಾಯ ತೆರಿಗೆ ಇಲ್ಲ. ಇದು ಹೊಸ ತೆರಿಗೆ ಪದ್ಧತಿಯಲ್ಲಿ ಅನ್ವಯವಾಗಲಿದೆ. ವೇತನದಾರರಿಗೆ 12,75,000 ರೂಪಾಯಿ ತನಕ ಯಾವುದೇ ಆದಾಯ ತೆರಿಗೆ ಕಟ್ಟುವ … Continued