‌ಪರಾರಿಯಾಗಿರುವ ವಿಜಯ ಮಲ್ಯ, ನೀರವ್ ಮೋದಿಯಿಂದ 15,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿ ವಸೂಲಿ ಮಾಡಿದ ಇ.ಡಿ.

ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯಗೆ ಸೇರಿದ್ದ ₹ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ತಿಳಿಸಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 … Continued

ವೀಡಿಯೊ..| ಗ್ಯಾರಂಟಿಗಳ ಹೆಸರಲ್ಲಿ ಕರ್ನಾಟಕದಲ್ಲಿ ಲೂಟಿ ಹೊಡಿತಿದ್ದಾರೆ.. ಮಹಾರಾಷ್ಟ್ರದಲ್ಲಿ ಈ ಘೋಷಣೆ ಮಾಡ್ಬೇಡಿ ; ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ..!

ಮೈಸೂರು: ಗ್ಯಾರಂಟಿಗಳ ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಎಂದು ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಈ ಘಟನೆ ನಡೆದಿದೆ. `ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬರು ಘೋಷಣೆ … Continued

ಚುನಾವಣಾ ಬಾಂಡ್ ಪ್ರಕರಣ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇತರರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಕುರಿತಾದ ತನಿಖೆಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಮಾಜಿ … Continued

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬವರು ದೂರು … Continued

ವೀಡಿಯೊ..| ಸದನದಲ್ಲಿ ‘ಹಲ್ವಾ ಕಾರ್ಯಕ್ರಮ’ದ ಫೋಟೋ ತೋರಿಸಿ ರಾಹುಲ್ ಗಾಂಧಿ ಮಾತು : ಮುಖ ಮುಚ್ಚಿ ನಕ್ಕ ನಿರ್ಮಲಾ ಸೀತಾರಾಮನ್

ನವದೆಹಲಿ : ಲೋಕಸಭಾ ಕಲಾಪದಲ್ಲಿ ಸೋಮವಾರ ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ʼಹಲ್ವಾ ಕಾರ್ಯಕ್ರಮʼದ ಫೋಟೋ ಪ್ರದರ್ಶನ ಮಾಡಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗುತ್ತಾ ಮುಖ ಮುಚ್ಚಿಕೊಂಡಿದ್ದಾರೆ. ಈ ಕಾರ್ಯಕ್ರಮದ ಫೋಟೋವನ್ನು ಲೋಕಸಭಾ ಕಲಾಪದಲ್ಲಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ, ಈ ಫೋಟೋವನ್ನು ಗಮನಿಸಿ. ಇದರಲ್ಲಿ ಇರುವ … Continued

ಬಜೆಟ್ 2024 ರಲ್ಲಿ ‘ಏಂಜೆಲ್ ತೆರಿಗೆ’ ರದ್ದು: ʼಏಂಜೆಲ್ ತೆರಿಗೆ’ ಎಂದರೇನು..?

ನವದೆಹಲಿ : ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ದೇಶದಲ್ಲಿ ನಾವೀನ್ಯತೆಯನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಮಂಗಳವಾರ ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸಿದ್ದಾರೆ. “ಸ್ಟಾರ್ಟ್‌ಅಪ್‌ಗಳಲ್ಲಿನ ಎಲ್ಲಾ ವರ್ಗದ ಹೂಡಿಕೆದಾರರಿಗೆ ಸರ್ಕಾರವು ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸುತ್ತದೆ” ಎಂದು ಹಣಕಾಸು ಸಚಿವರು ಪ್ರಕಟಿಸುವ ಮೂಲಕ ಹೊಸ ವ್ಯವಹಾರಗಳನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದರು. … Continued

ನಾಳೆ ಕೇಂದ್ರ ಬಜೆಟ್ 2024 ಮಂಡನೆ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಿಂದ ಪ್ರಮುಖ ನಿರೀಕ್ಷೆಗಳೇನು…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ  23ರಂದು ಬೆಳಿಗ್ಗೆ 11 ಗಂಟೆಗೆ  ‘ಮೋದಿ 3.0’ ಸರ್ಕಾರದ ಮೊದಲ ಬಜೆಟ್ ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಸತತ ಮೂರನೇ ಅವಧಿಯ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿನ ಬದಲಾವಣೆಗಳು ಮತ್ತು ಇತರ ವಿಷಯಗಳ ಜೊತೆಗೆ ಭಾರತದಲ್ಲಿ ವ್ಯಾಪಾರ-ವ್ಯವಾಹರದಲ್ಲಿನ … Continued

ಜುಲೈ 23 ರಂದು ಹಣಕಾಸು ಸಚಿವರಿಂದ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 22ರಂದು ಆರಂಭವಾಗಲಿದ್ದು, ಜುಲೈ 23 ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ ಎಂದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 22 ರಂದು ಆರಂಭವಾದ ಬಜೆಟ್ ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ … Continued

ವೀಡಿಯೊ…| ಬಿಎಸ್‌ಇ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸ್ಟಂಪ್ಡ್‌ ಔಟ್‌ ಮಾಡಿದ ಬ್ರೋಕರ್‌ : ವೀಕ್ಷಿಸಿ

ಮುಂಬೈ : ಬುಧವಾರ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (ಬಿಎಸ್‌ಇ)ಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದೆ ಸ್ಟಾಕ್ ಮಾರುಕಟ್ಟೆಯ ದಲ್ಲಾಳಿಗಳು ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಹೆಚ್ಚಿನ ತೆರಿಗೆಗಳ ಬಗ್ಗೆ ಸ್ಟಾಕ್ ಬ್ರೋಕರ್ ಪ್ರಸ್ತಾಪಿಸಿದಾಗ ಸವಾಲಿನ ಕ್ಷಣ ಎದುರಿಸಬೇಕಾಯಿತು. ಸರ್ಕಾರವನ್ನು “ಸ್ಲೀಪಿಂಗ್‌ ಪಾರ್ಟ್ನರ್‌ (sleeping … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued