ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಾಙ್ಮಯಿ ಅವರು ಬುಧವಾರ ಬೆಂಗಳೂರಿನಲ್ಲಿ ವಿವಾಹವಾದರು. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು ಮತ್ತು ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ. ಪ್ರತೀಕ್ ಅವರೊಂದಿಗೆ ವಾಙ್ಮಯಿ ಅವರ ವಿವಾಹವು ಉಡುಪಿ ಅದಮಾರು ಮಠದ ವೈದಿಕ ಕ್ರಮದಲ್ಲಿ … Continued