ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ

ನವದೆಹಲಿ: ಎಲ್ಲ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್‌ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್‌ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued

ತೈಲೆ ಬೆಲೆ ಗ್ರಾಹಕರಿಗೆ ಹೊರೆ ಎಂದು ಒಪ್ಪಿದ ನಿರ್ಮಲಾ

ನವ ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ತಗ್ಗಿಸಬೇಕು ಎಂದು ಗ್ರಾಹಕರು ಒತ್ತಾಯಿಸಿರುವುದರಲ್ಲಿ ಅರ್ಥವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಒಪ್ಪಿಕೊಂಡರು. ಇಂಧನದ ಬೆಲೆ ಕಡಿಮೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಸುಂಕ ಮತ್ತು ತೆರಿಗೆ ಕಡಿಮೆ ಮಾಡಬೇಕು ಎಂದು ಅವರು ಹೇಳಿದರು. ಮುಕ್ತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಬೆಲೆಯಲ್ಲಿ … Continued

– ರಾಹುಲ್‌ ಗಾಂಧಿ ಭಾರತಕ್ಕೆ ಡೂಮ್ಸ್‌ ಡೇ ಮ್ಯಾನ್‌: ನಿರ್ಮಲಾ ಸೀತಾರಾಮನ್‌ ಟೀಕೆ

ನವದೆಹಲಿ: ಸಾಂವಿಧಾನಿಕ ಕಾರ್ಯಕರ್ತರನ್ನು ನಿರಂತರವಾಗಿ ಅವಮಾನಿಸುವ ಮೂಲಕ ಮತ್ತು ವಿವಿಧ ವಿಷಯಗಳ ಬಗ್ಗೆ ನಕಲಿ ನಿರೂಪಣೆಗಳನ್ನು ಮಾಡುವ ಮೂಲಕ ಭಾರತಕ್ಕೆ “ಡೂಮ್ಸ್ ಡೇ ಮ್ಯಾನ್” ಆಗುತ್ತಿದ್ದಾರೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಶನಿವಾರ ತಿವಿದಿದ್ದಾರೆ. ಲೋಕಸಭೆಯಲ್ಲಿ ಶನಿವಾರ ಬಜೆಟ್ ಕುರಿತ ಸಾಮಾನ್ಯ ಚರ್ಚೆಗೆ ಉತ್ತರಿಸಿದ ಅವರು, ಮಾಜಿ … Continued

ಪಿಎಸ್‌ಯು ಉತ್ತಮ ನಿರ್ವಹಣೆ ಸರ್ಕಾರದ ಬಯಕೆ: ನಿರ್ಮಲಾ

ನವದೆಹಲಿ: ತೆರಿಗೆದಾರರ ಹಣವನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಲು ಕೇಂದ್ರ ಸರಕಾರ ಸ್ಪಷ್ಟ ಕಾರ್ಯತಂತ್ರ ರೂಪಿಸಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಬಜೆಟ್‌ ಕುರಿತು ಕುಟುಂಬದ ಬೆಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಪ್ರತಿ ಪಕ್ಷಗಳ ಆರೋಪವನ್ನು ವಿತ್ತ ಸಚಿವೆ ತಿರಸ್ಕರಿಸಿದ್ದಾರೆ. ನಿಗದಿತ ಕ್ಷೇತ್ರಗಳಲ್ಲಿನ ಕೆಲವು ಸಾರ್ವಜನಿಕ ವಲಯದ ಉದ್ಯಮಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕೆಂದು ಸರ್ಕಾರ ಬಯಸಿದೆ, … Continued

ಬಜೆಟ್‌ ೨೦೨೧-೨೨: ಆರ್ಥಿಕ ಚೇತರಿಕೆಗೆ ಹಲವಾರು ಕ್ರಮ

ನವ ದೆಹಲಿ: ಮುಂದಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೋಮವಾರ ಮಂಡಿಸಿದ್ದಾರೆ. ಅವರು ಕೊರೋನಾದಿಂದ(ಕೋವಿಡ್ -19)  ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಯ ಚೇತರಿಕೆಗೆ ನೆರವಾಗುವ ಅನೇಕ ಕ್ರಮಗಳನ್ನು ಪ್ರಕಟಿಸಿದರು. ಕೆಲವೇ ತಿಂಗಳಲ್ಲಿ ನಡೆಯಲಿರುವ  ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಮೂಲಸೌಕರ್ಯ ಯೋಜನೆಗಳನ್ನು ಪ್ರಕಟಿಸುವ ಮೂಲಕ ಕೇಂದ್ರದ ಎನ್‌ಡಿಎ … Continued