ಬ್ಯಾಂಕ್ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ
ನವದೆಹಲಿ: ಎಲ್ಲ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued