ಮಹುವಾ ಮೊಯಿತ್ರಾ ವಿರುದ್ಧದ ಆರೋಪ “ಗಂಭೀರ”ವಾದದ್ದು ಎಂದ ಸಂಸತ್ತಿನ ನೈತಿಕ ಸಮಿತಿ: ಅಕ್ಟೋಬರ್ 31 ರಂದು ಹಾಜರಾಗುವಂತೆ ಮೊಯಿತ್ರಾಗೆ ಸಮನ್ಸ್

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಸತ್ತಿನ ಸಮಿತಿಯು ಸಮನ್ಸ್ ನೀಡಲಿದ್ದು, ಅಕ್ಟೋಬರ್ 31 ರಂದು ಅದರ ಮುಂದೆ ಹಾಜರಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮಹುವಾ ಮೊಯಿತ್ರಾ ವಿರುದ್ಧದ ‘ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಕ್ಕಾಗಿ ಹಣ’ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸಭೆಯ ನಡುವೆಯೇ ಈ ವಿಷಯ ಬಹಿರಂಗವಾಗಿದೆ. ಸಂಸದೆ ಮಹುವಾ ಮೊಯಿತ್ರಾ … Continued

ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ಸಂಸದೀಯ ಲಾಗಿನ್ ಐಡಿ ಬಳಸಲಾಗಿದೆ : ಬಿಜೆಪಿ ಸಂಸದ ನಿಶಿಕಾಂತ ದುಬೆ ಆರೋಪ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ದ ಗಂಭೀರ ಆರೋಪದ ನಡುವೆಯೇ, ಲೋಕಸಭೆ ಸದಸ್ಯ ನಿಶಿಕಾಂತ ದುಬೆ ಅವರು ಈಗ ಮತ್ತೊಂದು ಆರೋಪ ಮಾಡಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ʼಸಂಸದೀಯ ಲಾಗಿನ್‌ ಐಡಿʼಯನ್ನು ಬಳಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) … Continued

ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued