ಅಶೋಕಕುಮಾರ ಲಾಹಿರಿ ನೀತಿ ಆಯೋಗದ ನೂತನ ಉಪಾಧ್ಯಕ್ಷ

ನವದೆಹಲಿ : ಕೇಂದ್ರ ಸರ್ಕಾರದ ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ಅಶೋಕಕುಮಾರ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಉಪಾಧ್ಯಕ್ಷರಾಗಿದ್ದ ಸುಮನ್ ಬೆರಿ ಅವರ ಸ್ಥಾನಕ್ಕೆ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ನೀತಿ ಆಯೋಗದಲ್ಲಿ ಉಪಾಧ್ಯಕ್ಷರ ಹುದ್ದೆ ಅತ್ಯಂತ ಮಹತ್ವದ್ದಾಗಿದೆ. ಸಂಸ್ಥೆಯ ನೀತಿ ರೂಪಣೆ, ಚಿಂತನೆ ಮತ್ತು … Continued

9 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಮುಕ್ತ: ನೀತಿ ಆಯೋಗ

ನವದೆಹಲಿ: ಕಳೆದ 9 ವರ್ಷಗಳಲ್ಲಿ ಬಾರತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ (NITI) ಆಯೋಗ ಹೇಳಿದೆ. ನೀತಿ ಆಯೋಗದ ವರದಿಯ ಪ್ರಕಾರ, 2013-14ರಲ್ಲಿ ದೇಶದಲ್ಲಿ ಬಹು ಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು, ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ. 2013-14ರಿಂದ 2022-23ರವರೆಗಿನ 9 ವರ್ಷಗಳ ಅವಧಿಯಲ್ಲಿ … Continued