ನೀತಿ ಆಯೋಗದ ಸಭೆಗೆ ವಿಪಕ್ಷಗಳ 7 ಸಿಎಂಗಳು ಗೈರು : ಅಸಮಾಧಾನದಿಂದ ಅರ್ಧದಲ್ಲೇ ಎದ್ದು ಹೋದ ಮಮತಾ ಬ್ಯಾನರ್ಜಿ

ನವದೆಹಲಿ : ಇಂದಿನಿಂದ(ಜುಲೈ 27) ನಡೆಯುತ್ತಿರುವ ನೀತಿ ಆಯೋಗದ ೯ನೇ ಗವರ್ನಿಂಗ್ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ತಾರತಮ್ಯದ ಆರೋಪ ಹೊರಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಯಿಂದ ಅರ್ಧದಲ್ಲೇ ಎದ್ದು ಹೊರಬಂದಿದ್ದಾರೆ. ನನಗೆ ಮಾತನಾಡಲು ಸಮಯ ನೀಡಲಿಲ್ಲ ಹಾಗೂ ನನ್ನ ಮೈಕ್ ಅನ್ನು ಆಫ್ ಮಾಡಲಾಯಿತು ಎಂದು ಸಭೆಯಿಂದ ಹೊರಬಂದ ನಂತರ … Continued