ಅಶೋಕಕುಮಾರ ಲಾಹಿರಿ ನೀತಿ ಆಯೋಗದ ನೂತನ ಉಪಾಧ್ಯಕ್ಷ

ನವದೆಹಲಿ : ಕೇಂದ್ರ ಸರ್ಕಾರದ ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ಅಶೋಕಕುಮಾರ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಉಪಾಧ್ಯಕ್ಷರಾಗಿದ್ದ ಸುಮನ್ ಬೆರಿ ಅವರ ಸ್ಥಾನಕ್ಕೆ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ನೀತಿ ಆಯೋಗದಲ್ಲಿ ಉಪಾಧ್ಯಕ್ಷರ ಹುದ್ದೆ ಅತ್ಯಂತ ಮಹತ್ವದ್ದಾಗಿದೆ. ಸಂಸ್ಥೆಯ ನೀತಿ ರೂಪಣೆ, ಚಿಂತನೆ ಮತ್ತು … Continued

ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ೨೦೨೧-೨೨ರ ಕೇಂದ್ರ ಬಜೆಟ್‌ ಶ್ಲಾಘಿಸಿದ ಪ್ರಧಾನಿ ಮೋದಿ ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದ್ದಾರೆ. ನೀತಿ ಆಯೋಗ ಮಂಡಳಿ ೬ನೇ ಸಭೆಯ ಅಧ್ಯಕ್ಷತೆ ವಹಿಸಿ ಮೋದಿ ಮಾತನಾಡಿದರು. ಪ್ರಸಕ್ತ ವರ್ಷದ ಬಜೆಟ್‌ಗೆ ಬಂದ ಸಕಾರಾತ್ಮಕ ಪ್ರತಿಕ್ರಿಯೆ ದೇಶದ ಜನರ ಮನಸ್ಥಿತಿಯನ್ನು ಬಿಂಬಿಸುತ್ತದೆ. ದೇಶ ತ್ವರಿತವಾಗಿ … Continued