ಲೋಕಸಭೆ ಚುನಾವಣೆ 2024 : ಬಿಜೆಪಿಯಿಂದ 72 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಸಂಪೂರ್ಣ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಚುನಾವಣೆಗೆ ತನ್ನ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ತ್ರಿಪುರ, ತೆಲಂಗಾಣ, ದೆಹಲಿ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯು ಪಕ್ಷವು ನಾಗ್ಪುರದಿಂದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, … Continued

ಅಕ್ಟೋಬರ್ 2025 ರಿಂದ ಟ್ರಕ್ ಕ್ಯಾಬಿನ್ ಗೆ ಎಸಿ ಅಳವಡಿಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಅಕ್ಟೋಬರ್ 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ಲಾರಿಗಳಿಗೆ ಕ್ಯಾಬಿನ್ ಗೆ ಹವಾನಿಯಂತ್ರಕ (AC) ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹವಾನಿಯಂತ್ರಿತ ಟ್ರಕ್ ಕ್ಯಾಬಿನ್‌ಗಳನ್ನು ಕಡ್ಡಾಯಗೊಳಿಸಲು ಅಧಿಸೂಚನೆ ಹೊರಡಿಸಿರುವುದರಿಂದ ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ಗಳು ತಮ್ಮ ಚಾಲಕರಿಗೆ … Continued

ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸುವ ಕರಡು ಅಧಿಸೂಚನೆಗೆ ಕೇಂದ್ರದ ಅನುಮೋದನೆ : ಸಚಿವ ಗಡ್ಕರಿ

ನವದೆಹಲಿ : ಟ್ರಕ್‌ಗಳ ಕ್ಯಾಬಿನ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಅಳವಡಿಸುವುದನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ. ಸಿದ್ಧಪಡಿಸಲಾದ ಕರಡು ಎನ್ 2 ಮತ್ತು ಎನ್ 3 ವರ್ಗಗಳ ಅಡಿಯಲ್ಲಿನ ಟ್ರಕ್‌ಗಳನ್ನು ಒಳಗೊಂಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ. “N2 ಮತ್ತು N3 … Continued

15 ವರ್ಷ ಪೂರೈಸಿದ ವಾಹನಗಳು ಗುಜರಿಗೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗಪುರ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಗೆ ಸೇರಿದ 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದರು. ನಗರದಲ್ಲಿ ನಡೆದ ಕೃಷಿ-ದೂರದೃಷ್ಟಿ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15 ವರ್ಷ ಪೂರೈಸಿದ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿದ ಎಲ್ಲ ವಾಹನಗಳನ್ನು ಗುಜರಿಗೆ … Continued

ಹೆಚ್ಚಿನ ದಟ್ಟಣೆಯಿರುವ ರಾಜ್ಯ ಹೆದ್ದಾರಿಗಳನ್ನು ರಾಜ್ಯಗಳಿಂದ ಕೇಂದ್ರದ ಸುಪರ್ದಿಗೆ ತೆಗೆದುಕೊಳ್ಳಲು ಚಿಂತನೆ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ

ಮುಂಬೈ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 25 ವರ್ಷಗಳ ಅವಧಿಗೆ ಹೆಚ್ಚಿನ ಟ್ರಾಫಿಕ್ ಸಾಂದ್ರತೆ ಇರುವ ರಾಜ್ಯ ಹೆದ್ದಾರಿಗಳನ್ನೂ ರಾಜ್ಯ ಸರ್ಕಾರದಿಂದ ಪಡೆಯಲು ಯೋಜಿಸುತ್ತಿದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆ ರಾಜ್ಯ ಹೆದ್ದಾರಿಗಳನ್ನು 4 ಅಥವಾ 6 ಲೇನ್ ಹೆದ್ದಾರಿಗಳಾಗಿ ಪರಿವರ್ತಿಸಲಾಗುವುದು ಮತ್ತು ನಂತರ ಕೇಂದ್ರವು … Continued

ಸೌರಶಕ್ತಿ ಚಾಲಿತ ವಿದ್ಯುತ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖ: ಗಡ್ಕರಿ

ನವದೆಹಲಿ: ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ಪ್ರವೃತ್ತವಾಗಿದೆಯಂತೆ. ಈ ಹೆದ್ದಾರಿಗಳ ಮೂಲಕ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ಆಯೋಜಿಸಿದ್ದ … Continued

ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತವರು ಸೀಟ್ ಬೆಲ್ಟ್ ಹಾಕದಿದ್ದರೆ ದಂಡ: ಸೈರಸ್ ಮಿಸ್ತ್ರಿ ಅಪಘಾತದ ನಂತರ ನಿತಿನ್ ಗಡ್ಕರಿ ಹೇಳಿಕೆ

ನವದೆಹಲಿ: ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸದವರಿಗೆ ಶೀಘ್ರದಲ್ಲೇ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ. ಮಂಗಳವಾರ ಮುಂಬೈ ಬಳಿ ಕಾರು ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಹೇಳಿಕೆ ಬಂದಿದೆ. ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ … Continued

ಯಡಿಯೂರಪ್ಪಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ, ಸಂಸದೀಯ ಮಂಡಳಿಗೆ ಸೇರ್ಪಡೆ: ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್ ಹೊರಕ್ಕೆ

ನವದೆಹಲಿ: ಪ್ರಮುಖ ಪುನರ್ರಚನೆಯಲ್ಲಿ, ಬಿಜೆಪಿ ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಸರ್ಬಾನಂದ ಸೋನೋವಾಲ್ ಅವರಿಗೆ  ಪಕ್ಷದ ನಿರ್ಧಾರ ತೆಗೆದುಕೊಳ್ಳುವ ಉನ್ನತ ಸಮಿತಿಯಾದ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಂಸದೀಯ ಮಂಡಳಿಯಿಂದ ಕೈಬಿಡಲಾಗಿದೆ. ಸಂಸದೀಯ ಮಂಡಳಿಯು ಬಿಜೆಪಿಯ ಉನ್ನತ … Continued