‘ಹಿಂದಿ ಮಾತ್ರ ಕಲಿತ ಬಿಹಾರ, ಉತ್ತರ ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದ್ದಾರೆ’: ಡಿಎಂಕೆಯ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಡಿಎಂಕೆ ನಾಯಕನ ಹೇಳಿಕೆಯ ಕ್ಲಿಪ್ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಡಿಎಂಕೆ ಸಂಸದರ ವಿರುದ್ಧ ಮಾತನಾಡದ … Continued

ಮಹಿಳೆಯರ ಕುರಿತು ಹೇಳಿಕೆ: ಕ್ಷಮೆ ಯಾಚಿಸಿದ ಬಿಹಾರ ಸಿಎಂ

ಪಾಟ್ನಾ : ಮಹಿಳೆಯರ ಕುರಿತು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಕ್ಷಮೆ ಯಾಚಿಸಿದ್ದಾರೆ. ತನ್ನ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ಹೇಳಿಕೆಯಲ್ಲಿ ಏನಾದರು ತಪ್ಪಾಗಿದ್ದರೆ, ಯಾರ ಮನಸ್ಸಿಗಾದರು ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಹಾಗೂ ಹೇಳಿಕೆ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ. ನನ್ನ ಮಾತುಗಳು ಯಾರನ್ನೂ … Continued

ʼಇಂಡಿಯಾ ಮೈತ್ರಿಕೂಟʼದಲ್ಲಿ ಹೆಚ್ಚು ಪ್ರಗತಿಯಾಗಿಲ್ಲ, ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದೆ…”: ನಿತೀಶಕುಮಾರ

ಪಾಟ್ನಾ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ನ 2024 ರ ಲೋಕಸಭಾ ಚುನಾವಣೆಯ ತಯಾರಿಯಲ್ಲಿನ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ದೂಷಿಸಿದ ನಂತರ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭವಿಷ್ಯದ ಬಗ್ಗೆ ಗುರುವಾರ ಊಹಾಪೋಹಗಳು ಎದ್ದಿವೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪ್ರಕಾರ ಕಾಂಗ್ರೆಸ್ – ಮೈತ್ರಿಕೂಟದ ದೊಡ್ಡ ಸದಸ್ಯ ಪಕ್ಷದಲ್ಲಿ ಒಂದು ಮತ್ತು … Continued

ಸೋನಿಯಾ ಗಾಂಧಿ ಭೇಟಿ ಆಗಲಿರುವ ನಿತೀಶ್ ಕುಮಾರ್, ಲಾಲು ಪ್ರಸಾದ: ಕುತೂಹಲ ಮೂಡಿಸಿದ ನಾಯಕರ ನಡೆ

ಪಾಟ್ನಾ: ಬಿಹಾರದ ಮಹಾಮೈತ್ರಿಕೂಟದ ಇಬ್ಬರು ಪ್ರಮುಖ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಲಿದೆ. ರಾಹುಲ್ ಗಾಂಧಿ ಸಭೆಗೆ ಹಾಜರಾಗುತ್ತಾರೆ ಎಂದು … Continued