ʼಇಂಡಿಯಾ ಮೈತ್ರಿಕೂಟʼದಲ್ಲಿ ಹೆಚ್ಚು ಪ್ರಗತಿಯಾಗಿಲ್ಲ, ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದೆ…”: ನಿತೀಶಕುಮಾರ

ಪಾಟ್ನಾ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ನ 2024 ರ ಲೋಕಸಭಾ ಚುನಾವಣೆಯ ತಯಾರಿಯಲ್ಲಿನ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ದೂಷಿಸಿದ ನಂತರ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭವಿಷ್ಯದ ಬಗ್ಗೆ ಗುರುವಾರ ಊಹಾಪೋಹಗಳು ಎದ್ದಿವೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪ್ರಕಾರ ಕಾಂಗ್ರೆಸ್ – ಮೈತ್ರಿಕೂಟದ ದೊಡ್ಡ ಸದಸ್ಯ ಪಕ್ಷದಲ್ಲಿ ಒಂದು ಮತ್ತು … Continued

ಸೋನಿಯಾ ಗಾಂಧಿ ಭೇಟಿ ಆಗಲಿರುವ ನಿತೀಶ್ ಕುಮಾರ್, ಲಾಲು ಪ್ರಸಾದ: ಕುತೂಹಲ ಮೂಡಿಸಿದ ನಾಯಕರ ನಡೆ

ಪಾಟ್ನಾ: ಬಿಹಾರದ ಮಹಾಮೈತ್ರಿಕೂಟದ ಇಬ್ಬರು ಪ್ರಮುಖ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಲಿದೆ. ರಾಹುಲ್ ಗಾಂಧಿ ಸಭೆಗೆ ಹಾಜರಾಗುತ್ತಾರೆ ಎಂದು … Continued