ವಕ್ಫ್ ತಿದ್ದುಪಡಿ ಮಸೂದೆಗೆ ಪಕ್ಷದ ಬೆಂಬಲ; ರಾಜೀನಾಮೆ ನೀಡಿದ ಇಬ್ಬರು ಜೆಡಿಯು ನಾಯಕರು

ನವದೆಹಲಿ:ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ ಜೆಡಿಯು ಪಕ್ಷ ಬೆಂಬಲಿಸಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಪಕ್ಷಕ್ಕೆ ಇಬ್ಬರು ಪ್ರಮುಖ ಜನತಾ ದಳ ನಾಯಕರು ರಾಜೀನಾಮೆ ನೀಡಿದ್ದಾರೆ. ನಿತೀಶಕುಮಾರ ಅವರಿಗೆ ಪತ್ರ ಬರೆದಿರುವ ಹಿರಿಯ ಜೆಡಿಯು ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ ಅವರು, ವಕ್ಫ್ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿರುವ ಪಕ್ಷವು ತಮ್ಮನ್ನು “ನಿರುತ್ಸಾಹಗೊಳಿಸಿದೆ” ಎಂದು ಹೇಳಿದ್ದಾರೆ. … Continued

ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ಕೆ.ಸಿ.ತ್ಯಾಗಿ ರಾಜೀನಾಮೆ

ಪಾಟ್ನಾ : ಹಿರಿಯ ಜನತಾ ದಳ (ಯುನೈಟೆಡ್) ನಾಯಕ ಕೆ.ಸಿ. ತ್ಯಾಗಿ ಅವರುವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಜೆಡಿಯು ತನ್ನ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ರಾಜೀವ ರಂಜನ್ ಪ್ರಸಾದ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ ಎಂದು ಜೆಡಿಯು ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಇತ್ತೀಚೆಗೆ ವಿವಿಧ … Continued

ಎನ್‌ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್‌ 9ರಂದು ಪದಗ್ರಹಣ

ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ   ಅಧಿಕೃತವಾಗಿ … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued

‘ಅನುವಾದ ಬೇಡ, ರಾಷ್ಟ್ರಭಾಷೆ ಹಿಂದಿ’ಯನ್ನು ಡಿಎಂಕೆ ನಾಯಕರು ಕಲಿಯಲಿ: ರೇಗಿದ ನಿತೀಶಕುಮಾರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಮಾತುಗಳನ್ನು ಇಂಗ್ಲಿಷ್‌ನಲ್ಲಿ ಅನುವಾದಿಸಿ ಹೇಳಬೇಕು ಎಂಬ ಬೇಡಿಕೆಯನ್ನು ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಡಿಎಂಕೆ ನಾಯಕರು ಹೇಳಿದ ನಂತರ ನಂತರ ನಿತೀಶಕುಮಾರ ತಾಳ್ಮೆ ಕಳೆದುಕೊಂಡು ರೇಗಿದರು ಎಂದು ವರದಿಯಾಗಿದೆ. ಈ ವೇಳೆ ಡಿಎಂಕೆ ನಾಯಕರಾದ ಎಂ.ಕೆ. ಸ್ಟಾಲಿನ್ ಮತ್ತು ಟಿ.ಆರ್. ಬಾಲು ಅವರೂ ಸಭೆಯಲ್ಲಿ ಇದ್ದರು. ಡಿಎಂಕೆ ಪ್ರತಿನಿಧಿಗಳು ಈ … Continued

ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಶ್ರುತಿ : ಈ ಬಗ್ಗೆ ನನಗೆ ತಿಳಿದಿಲ್ಲ, ನಾನು ಪತ್ರಕರ್ತರನ್ನು ಬೆಂಬಲಿಸ್ತೇನೆ’: 14 ಸುದ್ದಿ ನಿರೂಪಕರ ಶೋ ಬಹಿಷ್ಕಾರದ ನಂತರ ನಿತೀಶಕುಮಾರ ಪ್ರತಿಕ್ರಿಯೆ…

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಬಹಿಷ್ಕರಿಸಿದ ಪತ್ರಕರ್ತರ ಬೆಂಬಲಕ್ಕೆ ನಿಂತಿದ್ದಾರೆ, ಪ್ರತಿಯೊಬ್ಬರಿಗೂ ಅವರ ಹಕ್ಕುಗಳಿವೆ ಎಂದು ಶನಿವಾರ ಅವರು ಹೇಳಿದ್ದಾರೆ. ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ 14 ದೂರದರ್ಶನ ಸುದ್ದಿ ನಿರೂಪಕರನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಎರಡೇ ದಿನಗಳಲ್ಲಿ ಅವರ ಹೇಳಿಕೆ ಬಂದಿದೆ. ನಿತೀಶಕುಮಾರ ಅವರ ಜನತಾ ದಳ (ಯುನೈಟೆಡ್)ವು 26-ಪಕ್ಷಗಳ … Continued

ಬಿಹಾರ: ಆಗಸ್ಟ್‌ 24ರಂದು ನಿತೀಶಕುಮಾರ್ ವಿಶ್ವಾಸ ಮತ ಯಾಚನೆ

ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ರಚನೆ ಮಾಡಿರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಆಗಸ್ಟ್‌ 24ರಂದು ವಿಶ್ವಾಸ ಮತ ಯಾಚಿಸಲಿದ್ದಾರೆ. ಬಿಜೆಪಿಯೊಂದಿಗೆ ಮೃತ್ರಿ ಮುರಿದುಕೊಂಡು ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ನಿತೀಶಕುಮಾರ್ ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಏಳು ಪಕ್ಷಗಳೊಂದಿಗೆ ಸೇರಿ ಬುಧವಾರವೇ ಮಹಾಘಟಬಂಧನ ಸರ್ಕಾರ ರಚನೆ ಮಾಡಿದ್ದಾರೆ. ನೂತನ ಸರ್ಕಾರದಲ್ಲಿ ನಿತೀಶಕುಮಾರ್ ಮುಖ್ಯಮಂತ್ರಿ ಹಾಗೂ ಆರ್‌ಜೆಡಿಯ … Continued