ಕೂಜಳ್ಳಿ : ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಖ್ಯಾತ ಹಿಂದುಸ್ತಾನಿ ಬಾನ್ಸುರಿ (ಕೊಳಲು)ವಾದಕ, ಮುಂಬೈನ ನಿತ್ಯಾನಂದ ಹಳದೀಪುರ ಅವರಿಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನೀಡುವ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರು, ಪಂ. ಷಡಕ್ಷರಿ … Continued

ಜ.4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued