ನಿವೇದಿತ ಆಳ್ವಾಗೆ ಕುಮಟಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ರಾಜೀನಾಮೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಮುಖಂಡ ಹಾಗೂ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಇಂದು, ಶನಿವಾರ ಕಾಂಗ್ರೆಸ್‌ ತನ್ನ ಮೂರನೇ ಅಭ್ಯರ್ಥಿಗಳ ಬಿಡುಗಡೆ ಮಾಡಿದ್ದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ … Continued