ಆಸ್ತಿ ಕಬಳಿಸಲು ಒಂದೇ ಕುಟುಂಬದ 6 ಮಂದಿ ಹತ್ಯೆ

ಹೈದರಾಬಾದ್‌ : ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಮಕ್ಲೂರು ಗ್ರಾಮದಲ್ಲಿ ಒಂದು ವಾರದ ಅವಧಿಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಆಸ್ತಿ ವಿಚಾರವಾಗಿ ಹತ್ಯೆ ಮಾಡಲಾಗಿದೆ. ಪ್ರಮುಖ ಆರೋಪಿ ಮಕ್ಲೂರು ಮೂಲದ ಪ್ರಶಾಂತ (20) ಕೊಲೆಗೈದ ಶಂಕಿತ ಆರೋಪಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಮರೆಡ್ಡಿ ಜಿಲ್ಲೆಯ ಸದಾಶಿವನಗರದಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾದ ನಂತರ ಅಧಿಕಾರಿಗಳು … Continued

ವೀಡಿಯೊ…: : ಚುನಾವಣಾ ಪ್ರಚಾರದ ವಾಹನದಿಂದ ಕೆಳಗೆ ಬೀಳುತ್ತಿದ್ದ ತೆಲಂಗಾಣ ಸಚಿವ ಕೆಟಿಆರ್ ; ರಕ್ಷಿಸಿದ ಗನ್‌ಮ್ಯಾನ್‌

ಹೈದರಾಬಾದ್ : ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ತೆಲಂಗಾಣದ ಐಟಿ ಸಚಿವ ಕೆ.ಟಿ. ರಾಮರಾವ್ ಅವರು ಗುರುವಾರ ಆರ್ಮೂರ್‌ನಲ್ಲಿ ರೋಡ್‌ಶೋ ವೇಳೆ ತಮ್ಮ ಪ್ರಚಾರ ವಾಹನದಿಂದ ಮುಕ್ಕುರಿಸಿ ಬಿದ್ದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪ್ರಚಾರ ವಾಹನದ ಚಾಲಕ ಥಟ್ಟನೆ ಬ್ರೇಕ್ ಹಾಕಿದ್ದರಿಂದ ವಾಹನದ ಮೇಲೆ ಹಾಕಿದ್ದ ರೇಲಿಂಗ್ ಕೆಳಕ್ಕೆ ಜಾರಿ ನಿಂತಿದ್ದ ಸಚಿವರು ಮತ್ತು ಇತರರನ್ನು ಕೆಳಕ್ಕೆ … Continued

ಪ್ರಧಾನಿ ಮೋದಿಯ ಈ ಘೋಷಣೆಯ ನಂತರ 12 ವರ್ಷಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ 71 ವರ್ಷದ ರೈತ ಕಾಲಿಗೆ ಚಪ್ಪಲಿ ಹಾಕಿದ….!

ಹೈದಾರಾಬಾದ್: ತೆಲಂಗಾಣದಲ್ಲಿ ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಣೆ ಮಾಡಿದ ಬೆನ್ನಲ್ಲೇ 12 ವರ್ಷಗಳಿಂದ ಕಾಲಿಗೆ ಚಪ್ಪಲಿ ಧರಿಸದೇ ಇದ್ದ 71 ವರ್ಷದ ರೈತರೊಬ್ಬರು ಕಾಲಿಗೆ ಚಪ್ಪಲಿ ಧರಿಸಿದ್ದಾರೆ…! ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪಿಸಬೇಕು ಎಂದು ಹೋರಾಟ ನಡೆಸಿದ್ದ ಅವರು, ಇದರ ಅಂಗವಾಗಿ 12 ವರ್ಷಗಳಿಂದ ಕಾಲಿಗೆ ಚಪ್ಪಲಿ … Continued