ನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧ

ಬೆಂಗಳೂರು: ನ್ಯಾಶನಲ್‌ ಲಾ ಸ್ಕೂಲ್‌ ಆಫ್ ಇಂಡಿಯಾ ವಿಶ್ವವಿದ್ಯಾಲಯ (National Law School of India University)ದ ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ ಹಾಗೂ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರಮಿಶ್ರಾ ಅವರನ್ನು ಆಹ್ವಾನಿಸಿರುವುದಕ್ಕೆ ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್‌ನ … Continued