ಸದ್ಯಕ್ಕೆ ಬಸ್‌ ದರ ಹೆಚ್ಚಳ ಮಾಡುವುದಿಲ್ಲ :ಡಿಸಿಎಂ ಸವದಿ

ಬೆಂಗಳೂರು:ಅಧಿಕಾರಿಗಳು ಬಸ್‌ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ. ಬಿಎಂಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿವೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ. ಬಡವರು ಬಸ್ಸಿನಲ್ಲಿ ಓಡಾಡುತ್ತಿದ್ದಾರೆ. ಮೊದಲೇ ಕೋವಿಡ್‌ ಸಂಕಷ್ಟ. ಹೀಗಾಗಿ ಅವರಿಗೆ ಮತ್ತೆ ಕಷ್ಟ … Continued