ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಬದಲಾವಣೆ ಇಲ್ಲ: ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಕುರಿತಾದ ವಿವಾದಕ್ಕೆ ಬಿಜೆಪಿ ದೆಹಲಿ ಹೈಕಮಾಂಡ್‌ ತೆರೆ ಎಳೆದಿದ್ದು, ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟಿವಿ-9 ವರದಿ ಮಾಡಿದೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಊಹಅಪೋಹ ಎಂದು ಹೇಳಿರುವ ಅರುಣ್ … Continued