ಚುನಾವಣಾಧಿಕಾರಿಗಳ ನೇಮಕಾತಿಗಳ ನೇಮಕಾತಿಗೆ ನೂತನ ಮಸೂದೆ : ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಲ್ಲ
ನವದೆಹಲಿ: ಇಂದು, ಗುರುವಾರ (ಆಗಸ್ಟ್ ೧೦) ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ … Continued