ರಾಜ್ಯಸಭೆ ಚೇರ್ಮನ್ ಜಗದೀಪ್ ಧನಕರ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ಮಂಡನೆ
ನವದೆಹಲಿ: ಸದನದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ರಾಜ್ಯಸಭಾ ಚೇರ್ಮನ್ ಜಗದೀಪ ಧನಕರ ವಿರುದ್ಧ ಮಂಗಳವಾರ ಬೆಳಿಗ್ಗೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ರಾಷ್ಟ್ರೀಯ ಜನತಾ ದಳದ 50ಕ್ಕೂ ಹೆಚ್ಚು ಸಂಸದರ ಸಹಿಯೊಂದಿಗೆ ನೋಟಿಸ್ ಅನ್ನು … Continued