ಶಾಲಾ ಪ್ರವಾಸ ಕಾರ್ಯಕ್ರಮಕ್ಕೆ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ರಾಜ್ಯ, ಕೇಂದ್ರದಿಂದ ಯಾವುದೇ ನಿರ್ದೇಶನವಿಲ್ಲ: ಸಚಿವ ನಾಗೇಶ

ಬೆಂಗಳೂರು: ‘ಆಜಾದಿ ಕಾ ಅಮೃತ್ ಮಹೋತ್ಸವ’ ಪ್ರವಾಸಕ್ಕೆ ಹಿಂದಿ ಭಾಷಿಕ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡುವಂತೆ ರಾಜ್ಯ ಅಥವಾ ಕೇಂದ್ರ ಸರ್ಕಾರ ಯಾವುದೇ ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ. ವಿವಾದಕ್ಕೆ ಕಾರಣವಾದ ಉಪನಿರ್ದೇಶಕ ಡಾ. ಪದವಿ ಪೂರ್ವ ಶಿಕ್ಷಣ ಇಲಾಖೆ (ಬೆಂಗಳೂರು ದಕ್ಷಿಣ) ಕಾಲೇಜುಗಳಿಗೆ ಇಂತಹ … Continued