ಧಾರವಾಡ: ಟ್ಯಾಂಕರ್​ನಿಂದ ಅನಿಲ ಸೋರಿಕೆ: ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಬಂದ್‌, ವಿದ್ಯುತ್ ಸಂಪೂರ್ಣ ಕಡಿತ

ಧಾರವಾಡ: ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಎಲ್​ಪಿಜಿ ಟ್ಯಾಂಕರಿನಿಂದ ಗ್ಯಾಸ್ ಸೋರಿಕೆ ಆಗುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪೂರ್ಣ ಕಡಿತಗೊಳಿಸಿದ್ದಲ್ಲದೆ ಜನರ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಗ್ಯಾಸ್‌ ಟ್ಯಾಂಕರ್‌ ಬೇಲೂರು ಬಳಿಯ ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡ ನಂತರ ಗ್ಯಾಸ್‌ ಸೋರಿಕೆಯ ಭೀತಿ ಎದುರಾಗಿದೆ. ಲಾರಿಯನ್ನು ಹೈಕೋರ್ಟ್ ಬಳಿಯ … Continued