ಬೆಂಗಳೂರು: ಪಂಚೆ ಹಾಕ್ಕೊಂಡು ಬಂದಿದ್ದಕ್ಕೆ ಮಾಲ್‌ ನಲ್ಲಿ ಒಳಗೆ ಬಿಡದ ಸಿಬ್ಬಂದಿ..!

ಬೆಂಗಳೂರು: ಬೆಂಗಳೂರು ನಗರದ ಮಾಲ್‌ ಒಂದರಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಮೂಲದ ನಾಗರಾಜ ಎಂಬವರು ಮಂಗಳವಾರ (ಜುಲೈ 16) ನಗರದ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಗೆ ತಂದೆ ಕರೆದುಕೊಂಡು ಹೋಗಿದ್ದರು. ನಾಗರಾಜ ಸಿನೆಮಾ ತೋರಿಸಲು … Continued

ಮನಕಲಕುವ ವೀಡಿಯೊ..| ಯು ಪಿ ಎಸ್ ಇ ಪರೀಕ್ಷೆಗೆ ತಡವಾಗಿ ಬಂದ ಯುವತಿ ; ಪ್ರವೇಶ ನಿರಾಕರಣೆ : ಪ್ರಜ್ಞೆ ತಪ್ಪಿದ ತಾಯಿ, ತಂದೆಯ ಗೋಳಾಟ

ನವದೆಹಲಿ : 2024 ನೇ ಸಾಲಿನ ಯುಪಿಎಸ್ಇ ಪರೀಕ್ಷೆ ನಿನ್ನೆ (ಜೂನ್ 16) ರಂದು ನಡೆದಿದ್ದು, ಅದೆಷ್ಟೋ ಅಭ್ಯರ್ಥಿಗಳು ಸಾವಿರಾರು ಕನಸುಗಳನ್ನು ಹೊತ್ತು ಪರೀಕ್ಷೆ ಬರೆದಿದ್ದಾರೆ. ಆದರೆ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣಕ್ಕೆ ಆಕೆಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿದ್ದು, ಮಗಳ ಕನಸು ನುಚ್ಚು ನೂರಾಯಿತೆಂದು ಆಕೆಯ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಹೆತ್ತವರ ಗೋಳಾಟದ ಈ … Continued

‘ದೇವಾಲಯಗಳು ಪಿಕ್ನಿಕ್ ಸ್ಪಾಟ್ ಅಲ್ಲ’: ಪಳನಿ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವಂತೆ ಮದ್ರಾಸ್‌ ಹೈಕೋರ್ಟ್ ಸೂಚನೆ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆಗೆ ನಿರ್ದೇಶನ ನೀಡಿರುವ ಮದ್ರಾಸ್ ಹೈಕೋರ್ಟ್ ಪಳನಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವಂತೆ ಸೂಚನೆ ನೀಡಿದೆ. ಈ ಸ್ಥಳಗಳು “ಪಿಕ್ನಿಕ್ ಅಥವಾ ಪ್ರವಾಸಿ ತಾಣವಲ್ಲ” ಎಂದು ಒತ್ತಿಹೇಳಿರುವ ನ್ಯಾಯಮೂರ್ತಿ ಎಸ್. ಶ್ರೀಮತಿ ಅವರ ನೇತೃತ್ವದ ಪೀಠವು … Continued