ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂಕೋರ್ಟ್‌ ಆದೇಶ : ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ

ನವದೆಹಲಿ : ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಾಗಿನ ವಿವಾದ ಬೆನ್ನಲ್ಲೇ, ಸುಪ್ರೀಂಕೋರ್ಟ್​ ಯಥಾಸ್ಥಿತಿಗೆ ಆದೇಶಿಸಿದೆ. ಸುದೀರ್ಘ ಎರಡು ಗಂಟೆಗಳ ವಾದ ಪ್ರತಿವಾದನವನ್ನು ಆಲಿಸಿದ ತ್ರಿಸದಸ್ಯ ಪೀಠ, ಎರಡೂ ಬದಿಯ ಕಕ್ಷಿದಾರರಿಗೆ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿತು. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಿಲ್ಲ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ … Continued