ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂಕೋರ್ಟ್ ಆದೇಶ : ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ
ನವದೆಹಲಿ : ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಾಗಿನ ವಿವಾದ ಬೆನ್ನಲ್ಲೇ, ಸುಪ್ರೀಂಕೋರ್ಟ್ ಯಥಾಸ್ಥಿತಿಗೆ ಆದೇಶಿಸಿದೆ. ಸುದೀರ್ಘ ಎರಡು ಗಂಟೆಗಳ ವಾದ ಪ್ರತಿವಾದನವನ್ನು ಆಲಿಸಿದ ತ್ರಿಸದಸ್ಯ ಪೀಠ, ಎರಡೂ ಬದಿಯ ಕಕ್ಷಿದಾರರಿಗೆ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿತು. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಿಲ್ಲ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ … Continued