ದೆಹಲಿ ಗಣತಂತ್ರ ಪರೇಡ್‌ನಲ್ಲಿ ಈ ಸಲ ಕರ್ನಾಟಕದ ಸ್ತಬ್ಧಚಿತ್ರ ಇಲ್ಲ

ಬೆಂಗಳೂರು: ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ವರದಿಗಳು ತಿಳಿಸಿವೆ.ವರದಿಗಳು ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ತೀರ್ಮಾನಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕದ … Continued