ಕೋವಿಡ್‌ ಮೂರನೇ ಅಲೆ ನಿಯಂತ್ರಣ: ಲಾಕ್‌ಡೌನ್‌ನಂತಹ ಕಠಿಣ ನಿರ್ಬಂಧ ಸದ್ಯಕ್ಕಿಲ್ಲ, ಎರಡು ವಾರಗಳ ಬಳಿಕ ತೀರ್ಮಾನ- ಸಿಎಂ

ಬೆಂಗಳೂರು: ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದರು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್​ 15ರ ಬಳಿಕ ಕಠಿಣ ನಿರ್ಬಂಧ ವಿಧಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿರುವುದರಿಂದ ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ … Continued