ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ 49ನೇ ವಯಸ್ಸಿನಲ್ಲೇ ನಿಧನ

ನವದೆಹಲಿ: ಭಾರತದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಪಿಸ್ತೂಲ್ ತರಬೇತುದಾರರಾದ ಜಸ್ಪಾಲ್ ರಾಣಾ (49) ಅವರು ಇಂದು ಶುಕ್ರವಾರ (ಜೂನ್‌ 12) ಬೆಳಗಿನ ಜಾವ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಅಧ್ಯಕ್ಷರಾದ ಕಲಿಕೇಶ ನಾರಾಯಣ್ ಸಿಂಗ್ ದಿಯೋ ಅವರು ಈ ದುಃಖದ ಸಂಗತಿಯನ್ನು ದೃಢಪಡಿಸಿದ್ದಾರೆ. ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ … Continued

ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued

ಖ್ಯಾತ ಉದ್ಯಮಿ, ರೇಮಂಡ್ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ

ಮುಂಬೈ: ಭಾರತದ ಖ್ಯಾತ ಉದ್ಯಮಿ, ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಅವರು ಶನಿವಾರ ಸಂಜೆ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಉದ್ಯಮ, ವಿಮಾನಯಾನ ಮತ್ತು ಜವಳಿ ಉದ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ದಾರ್ಶನಿಕ ಉದ್ಯಮಿ ಮತ್ತು ಲೋಕೋಪಕಾರಿ ಎಂದು ಗುರುತಿಸಿಕೊಂಡಿದ್ದರು. ಅವರ ಪುತ್ರ ಹಾಗೂ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್‌ ರತನ್ ಟಾಟಾ ಇನ್ನಿಲ್ಲ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued

ಹಿರಿಯ ನಟ ಚಂದ್ರಮೋಹನ ನಿಧನ

ಹೈದರಾಬಾದ್: ತೆಲುಗು ಇಂಡಸ್ಟ್ರಿಯ ಪ್ರವರ್ತಕ ಎಂದೇ ಬಿಂಬಿತವಾಗಿರುವ ಚಂದ್ರ ಮೋಹನ ಶನಿವಾರ, ನವೆಂಬರ್ 11 ರಂದು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರು ಪತ್ನಿ ಜಲಂಧರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಗಳಿಂದಾಗಿ ಅವರು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು … Continued

ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ಇನ್ನಿಲ್ಲ..

ನವದೆಹಲಿ: ಭಾರತದ ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಹಿಂದಿನ ಪ್ರೇರಕ ಶಕ್ತಿಯಾಗಿದ್ದ ಎಂ.ಎಸ್. ಸ್ವಾಮಿನಾಥನ್ ಅವರು ಗುರುವಾರ 98 ನೇ ವಯಸ್ಸಿನಲ್ಲಿ ನಿಧನರಾದರು. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು ಕರೆಯಲ್ಪಟ್ಟಿದ ಎಂ.ಎಸ್. ಸ್ವಾಮಿನಾಥನ್ ಅವರ ಅದ್ಭುತ ಕೆಲಸವು 1960 ಮತ್ತು 1970ರ ದಶಕದಲ್ಲಿ ಭಾರತದಲ್ಲಿ ಕೃಷಿಯಲ್ಲಿ … Continued