ಪಿತೂರಿ ಕುರಿತು ಆರ್ಯನ್ ಖಾನ್ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಮುಂಬೈ ಕ್ರೂಸ್‌ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರಿಗೆ ಜಾಮೀನು ನೀಡಿದ ಸಕಾರಣ ಆದೇಶವನ್ನು ಬಾಂಬೆ ಹೈಕೋರ್ಟ್‌ ಬಿಡುಗಡೆ ಮಾಡಿದ್ದು ಎನ್‌ಡಿಪಿಎಸ್‌ ಕಾಯಿದೆ ಅಡಿ ಪಿತೂರಿ ಮಾಡಿದ ಕುರಿತು ಆರ್ಯನ್‌ ಖಾನ್‌ ಹಾಗೂ ಸಹ ಆರೋಪಿಗಳಾದ ಅರ್ಬಾಜ್‌ ಮರ್ಚೆಂಟ್‌ ಮತ್ತು ಮೂನ್‌ಮೂನ್‌ ಧಮೇಚಾ ವಿರುದ್ಧ ಮೇಲ್ನೋಟದ … Continued