ಸಂಸತ್ತು-ವಿಧಾನಸಭೆಗಳಲ್ಲಿ ಗುಣಮಟ್ಟದ ಚರ್ಚೆಗಳಾಗುತ್ತಿಲ್ಲ: ಸಿಜೆಐ ರಮಣ ವಿಷಾದ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಸಂಸತ್ತಿನ ಕಾರ್ಯನಿರ್ವಹಣೆಯನ್ನು ಇಂದು ಪ್ರಬಲವಾಗಿ ಟೀಕಿಸಿದರು, ಕಾನೂನುಗಳ ಮೇಲಿನ ಚರ್ಚೆಗಳ ಕೊರತೆಯನ್ನು ಕೇಂದ್ರೀಕರಿಸಿದರು. ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಗುಣಮಟ್ಟದ ಚರ್ಚೆ ಕೊರತೆಯಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಕಲವಳ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್‌ನ ಬಾರ್‌ ಅಸೋಸಿಯೇಷನ್‌, ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ 75ನೇ … Continued